
ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯು ಕರೊನಾ ನಿಯಂತ್ರಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಅವರು ಈ ಕುರಿತು ಹೇಳಿಕೆ ನೀಡಿ, ಜಿಲ್ಲೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚಾಗಿ ಜಿಲ್ಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ . ಜಿಲ್ಲೆಯಾದ್ಯಂತ ಸುಮಾರು 0.2 % ಕೊರೋನಾ ಪಾಸಿಟಿವ್ ಸಂಖ್ಯೆ ದಾಖಲಾಗಿದೆ.
ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವುದಕ್ಕೆ ಕಾರಣೀಕರ್ತರಾದ ಜಿಲ್ಲಾಡಳಿತಕ್ಕೆ, ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಹಾಗೂ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಎಲ್ಲರಿಗೂ ಈ ಯಶಸ್ಸು ಸೇರಬೇಕು ಎಂದು ಹೇಳಿದರು.
ವಿಸ್ಮಯ ನ್ಯೂಸ್, ಯಲ್ಲಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಪತ್ನಿಯನ್ನು ಹುಡುಕುತ್ತಿದ್ದಾಗ ಆಸ್ಪತ್ರೆಯಿಂದ ಬಂತು ಸಾವಿನ ಸುದ್ದಿ : ಅಕ್ಷತಾ ಮೃತದೇಹ ನೋಡಿ ಬಿಕ್ಕಿಬಿಕ್ಕಿ ಅತ್ತ ಪೋಷಕರು
- ಅಂಕೋಲಾದಲ್ಲಿ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನಾಚರಣೆ
- ಆಕಳುಗಳನ್ನು ಕದ್ದು ಸಾಗಿಸುತ್ತಿರುವಾಗ ಬೆನ್ನಟ್ಟಿದ್ದ ಪೊಲೀಸರು : ಆರಕ್ಷರ ಮೇಲೆಯೇ ಕಾರು ಹಾಯಿಸಿ ಸಾಯಿಸುವ ಯತ್ನ
- ಹೊಂಡಾ ಕಂಪೆನಿಯ ಎಲ್ಲಾ ರೀತಿಯ ದ್ವಿಚಕ್ರ ವಾಹನಗಳ ಮಾರಾಟಗಾರರು: ಇಂದೇ ಭೇಟಿ ನೀಡಿ
- ಹಣ ಡಬಲ್ ಮಾಡುವುದಾಗಿ ಹೇಳಿ ವಂಚನೆ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಮುರ್ಡೇಶ್ವರ ಪೊಲೀಸರು