ಸ್ಕೂಟರ್-ಕಾರ್ ಡಿಕ್ಕಿ
ಸಿದ್ದಾಪುರ ಗ್ರಾಮಲೆಕ್ಕಾಧಿಕಾರಿ ಸಾವು
ಸಿದ್ದಾಪುರ: ತಾಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಉಷಾ ಸಾಗರ ಆಲಳ್ಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಾಗರ ಬಳಿಯ ಆಲಳ್ಳಿಯಲ್ಲಿ ಸ್ಕೂಟರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಸಂದರ್ಭದಲ್ಲಿ ಉಷಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಸಿದ್ದಾಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಸಾಗರದಲ್ಲಿ ವಾಸವಾಗಿದ್ದು ಸಿದ್ದಾಪುರಕ್ಕೆ ಕಾರ್ಯನಿಮಿತ್ತ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ವಿಸ್ಮಯ ನ್ಯೂಸ್ ಸಿದ್ದಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಶಿರಸಿಯಲ್ಲಿ ಮೋದಿ ಕ್ಯಾಂಪೇನ್: ನೇರಪ್ರಸಾರ: Live Streaming
- ಬೈಕ್, ಬುಲೆರೋ ಡಿಕ್ಕಿ: ಬೈಕ್ ಸವಾರ ಸಾವು
- V World Animation Institute: ತ್ರೀಡಿ ಆ್ಯನಿಮೇಷನ್ ಕಲಿಯಲು ಸುವರ್ಣಾವಕಾಶ: 100% ಜಾಬ್ ಲಭಿಸುವ ಸಾಧ್ಯತೆ
- ಏಪ್ರಿಲ್ 29ರ ವರೆಗೆ ಬಿಸಿಲಾಘಾತ: ಚಿಕ್ಕ ಮಕ್ಕಳು, ವಯೋವೃಧ್ಧರು ಎಚ್ಚರಿಕೆಯಿಂದ ಇರುವಂತೆ ಸೂಚನೆ
- ದೇವರ ಕೋಣೆಯಲ್ಲಿ ಅವಿತುಕೊಂಡ ಚಿರತೆ: ಜೀವಭಯದಲ್ಲೇ ಕಾಲಕಳೆಯುತ್ತಿರುವ ಪಕ್ಕದ ಕೋಣೆಯಲ್ಲಿರುವ ನಾಲ್ವರು: ಓರ್ವನ ಮೇಲೆ ದಾಳಿ