ಕುಮಟಾ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ ಕಲ್ಕೊಡಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜ ವೆಂಕಟಾಗೌಡ ಎಂದು ಗುರುತಿಸಲಾಗಿದೆ. ಈತ ಮೃತ ವ್ಯಕ್ತಿ ಯಾವುದೋ ವಿಷಯನ್ನು ಮನಸ್ಸಿಗೆ ಹಚ್ಚಿಕೊಂಡಿದ್ದು, ರೈಲು ಹಳಿಯ ಮೇಲೆ ಮಲಗಿ ಸಾವಿಗೆ ಶರಣಾಗಿದ್ದಾನೆ. ರೈಲು ದೇಹದ ಮೇಲೆ ಹರಿದ ಪರಿಣಾಮ ಎರಡು ಭಾಗವಾಗಿ, ಛಿದ್ರಛಿದ್ರವಾಗಿ ಮೃತದೇಹ ಬಿದ್ದಿದೆ. ಮೃತದೇಹ ಎರಡು ತುಂಡಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- KSRTC ಬಸ್ ಡಿಕ್ಕಿ: ಆಸ್ಪತ್ರೆಗೆ ಬರುತ್ತಿದ್ದ ಕಾರಿನಲ್ಲಿದ್ದ ಗಂಡ ಸಾವು, ಹೆಂಡತಿ ಗಂಭೀರ
- ನಾಯಿ ಹೊತ್ತೊಯ್ಯಲು ಬಂದು ಬಾವಿಗೆ ಬಿದ್ದ ಚಿರತೆ!
- ಬಡತನದಲ್ಲಿ ಅರಳಿದ ಪ್ರತಿಭೆ: ವಾಲಿಬಾಲ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ ಗಿರೀಶ
- ಮೃತ ಕಡಲಾಮೆಯ ಎರಡು ಕಳೇಬರ ಕಡಲತೀರದಲ್ಲಿ ಪತ್ತೆ
- ತಪಾಸಣೆ ವೇಳೆ ಸಗಣಿ ವಾಸನೆ: ಬಯಲಾಯ್ತು ಅಕ್ರಮ ಜಾನುವಾರು ಸಾಗಾಟ