
ಕುಮಟಾ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ ಕಲ್ಕೊಡಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜ ವೆಂಕಟಾಗೌಡ ಎಂದು ಗುರುತಿಸಲಾಗಿದೆ. ಈತ ಮೃತ ವ್ಯಕ್ತಿ ಯಾವುದೋ ವಿಷಯನ್ನು ಮನಸ್ಸಿಗೆ ಹಚ್ಚಿಕೊಂಡಿದ್ದು, ರೈಲು ಹಳಿಯ ಮೇಲೆ ಮಲಗಿ ಸಾವಿಗೆ ಶರಣಾಗಿದ್ದಾನೆ. ರೈಲು ದೇಹದ ಮೇಲೆ ಹರಿದ ಪರಿಣಾಮ ಎರಡು ಭಾಗವಾಗಿ, ಛಿದ್ರಛಿದ್ರವಾಗಿ ಮೃತದೇಹ ಬಿದ್ದಿದೆ. ಮೃತದೇಹ ಎರಡು ತುಂಡಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ