Follow Us On

WhatsApp Group
Uttara Kannada
Trending

ನಾಡವರ ವಾಲಿಬಾಲ್ ಪಂದ್ಯಾವಳಿಗೆ ಕ್ಷಣಗಣನೆ: ಬೋಳೆಯಲ್ಲಿ ಹೊನಲು ಬೆಳಕಿನ ರಾಜ್ಯಮಟ್ಟದ ಪಂದ್ಯಾವಳಿ

ಅಂಕೋಲಾ: ಯುವಕ ಸಂಘ ಬೋಳೆ ಹಾಗೂ ಊರ ನಾಗರಿಕರ ಆಶ್ರಯದಲಿಲ ನಾಡವರ ಸಮಾಜ ಬಾಂಧವರಿಗಾಗಿ ಪ್ರಥಮ ವರ್ಷದ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಪಂದ್ಯಾವಳಿ ಮೇ 13ರ ಶನಿವಾರ ಸಂಜೆ ಆರಂಭವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಅಂಚಿನ ಸುಂದರ ಪರಿಸರದಲ್ಲಿ ಭರದ ಸಿದ್ದತೆ ನಡೆಯುತ್ತಿದೆ.

ಉದ್ಯಮಿ ಬೀರಣ್ಣ ವೆಂಕಣ್ಣ ನಾಯಕ ಬೊಳೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ಡಿ.ಸಿ.ಪಿ ವಿನಯ ಅನಂತ ಗಾಂವಕರ ಉದ್ಗಾಟಿಸಲಿದ್ದು ಹಲವು ಗಣ್ಯರು ಪಾಲ್ಗೊಳಲಿದ್ದಾರೆ. ಪ್ರತಿಷ್ಠಿತ 6 ತಂಡಗಳು ಭಾಗವಹಿಸುವ ಈ ಪಂದ್ಯಾವಳಿಯ ಯಶಸ್ಸಿಗೆ ಸಹಕಾರ ಕೋರಿ ಯುವಕ ಸಂಘ ಹಾಗೂ ಬೋಳೆ ಊರ ನಾಗರಿಕರು ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button