Follow Us On

WhatsApp Group
Uttara Kannada
Trending

ಗೋಕರ್ಣದ ಮಹಾಶಿವರಾತ್ರಿ ಉತ್ಸವ ಸಂಪನ್ನ: ಜಲಯಾನೋತ್ಸವ , ದೀಪೋತ್ಸವ , ಅಂಕುರಾರ್ಪಣೆ , ನಂದಿ ಧ್ವಜಾರೋಹಣ

ಗೋಕರ್ಣ: ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ, ಉಪಾಧಿವಂತ ಮಂಡಳಿಯ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಶಾರ್ವರಿ ಸಂವತ್ಸರದ ಶಿವರಾತ್ರಿ ಮಹೋತ್ಸವವು ಕೊನೆಯ ದಿನ ಕೋಟಿತೀರ್ಥದಲ್ಲಿ ಜಲಯಾನೋತ್ಸವ , ದೀಪೋತ್ಸವ , ಅಂಕುರಾರ್ಪಣೆ , ನಂದಿ ಧ್ವಜಾವರೋಹಣ ನಡೆಯಿತು .

ಮುಖ್ಯ ಅರ್ಚಕರಾದ ವೇ . ಮೂ . ಅಮೃತೇಶ ಭಟ್ ಹೀರೆ ನೇತೃತ್ವದಲ್ಲಿ ತಾಂತ್ರಿಕತೆಯಲ್ಲಿ ಜಗತ್ರ್ಪಸಿದ್ಧ ಶಿವರಾತ್ರಿ ಮಹೋತ್ಸವ ಸಂಪನ್ನಗೊಂಡಿತು .

ವಿಸ್ಮಯ ನ್ಯೂಸ್, ಗೋಕರ್ಣ

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button